<p><strong>ಗೌರಿಬಿದನೂರು</strong>: ಗೌರಿಬಿದನೂರು ಸೇವಾ ಪ್ರತಿಷ್ಟಾನ ಟ್ರಸ್ಟ್ ವತಿಯಿಂದ ಇದೇ 31ರಂದು ಗೊಟಕನಾಪುರ ಗ್ರಾಮದಲ್ಲಿ ಕೆರೆಹಬ್ಬ ಮತ್ತು ಗಂಗಾ ಆಹ್ವಾನ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಸೇವಾ ಪ್ರತಿಷ್ಟಾನ ಟ್ರಸ್ಟ್ ಗೌರವಾಧ್ಯಕ್ಷ ಸಂಜೀವ ರೆಡ್ಡಿ ಮಾತನಾಡಿ, ಪ್ರತಿಷ್ಟಾನದ ವತಿಯಿಂದ ಈವರೆಗೆ ತಾಲ್ಲೂಕಿನಲ್ಲಿ ಹದಿನಾರು ಕೆರೆಗಳನ್ನು ಪುನಷ್ಚೇತನಗೊಳಿಸಲಾಗಿದೆ. 570 ಎಕರೆಗಳಷ್ಟು ಕೆರೆ ಪ್ರದೇಶವು ಸ್ವಚ್ಛಗೊಂಡು, 220 ಕೋಟಿ ಲೀಟರ್ ನೀರಿನ ಸಂಗ್ರಹ ಸಾಮರ್ಥ್ಯ ಸೃಷ್ಟಿಯಾಗಿದೆ ಎಂದರು.</p>.<p>ಈ ಕಾರ್ಯಕ್ರಮದಲ್ಲಿ ನಿಶ್ಚಲಾನಂದನಾಥ ಸ್ವಾಮೀಜಿ, ತೇಜಸ್ವಿನಿ ಅನಂತ ಕುಮಾರ್, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ಅನಿರುದ್ಧ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p>ಇದೇ ವೇಳೆ ಪ್ರತಿಷ್ಟಾನದ ಕಾನೂನು ಸಲಹೆಗಾರ ಹರೀಶ್, ಸದಸ್ಯರಾದ ಶಿವಾರೆಡ್ಡಿ, ಬ್ರಹ್ಮಶ್, ಹೇಮಂತ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-16-1786914146</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ಗೌರಿಬಿದನೂರು ಸೇವಾ ಪ್ರತಿಷ್ಟಾನ ಟ್ರಸ್ಟ್ ವತಿಯಿಂದ ಇದೇ 31ರಂದು ಗೊಟಕನಾಪುರ ಗ್ರಾಮದಲ್ಲಿ ಕೆರೆಹಬ್ಬ ಮತ್ತು ಗಂಗಾ ಆಹ್ವಾನ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಸೇವಾ ಪ್ರತಿಷ್ಟಾನ ಟ್ರಸ್ಟ್ ಗೌರವಾಧ್ಯಕ್ಷ ಸಂಜೀವ ರೆಡ್ಡಿ ಮಾತನಾಡಿ, ಪ್ರತಿಷ್ಟಾನದ ವತಿಯಿಂದ ಈವರೆಗೆ ತಾಲ್ಲೂಕಿನಲ್ಲಿ ಹದಿನಾರು ಕೆರೆಗಳನ್ನು ಪುನಷ್ಚೇತನಗೊಳಿಸಲಾಗಿದೆ. 570 ಎಕರೆಗಳಷ್ಟು ಕೆರೆ ಪ್ರದೇಶವು ಸ್ವಚ್ಛಗೊಂಡು, 220 ಕೋಟಿ ಲೀಟರ್ ನೀರಿನ ಸಂಗ್ರಹ ಸಾಮರ್ಥ್ಯ ಸೃಷ್ಟಿಯಾಗಿದೆ ಎಂದರು.</p>.<p>ಈ ಕಾರ್ಯಕ್ರಮದಲ್ಲಿ ನಿಶ್ಚಲಾನಂದನಾಥ ಸ್ವಾಮೀಜಿ, ತೇಜಸ್ವಿನಿ ಅನಂತ ಕುಮಾರ್, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ಅನಿರುದ್ಧ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p>ಇದೇ ವೇಳೆ ಪ್ರತಿಷ್ಟಾನದ ಕಾನೂನು ಸಲಹೆಗಾರ ಹರೀಶ್, ಸದಸ್ಯರಾದ ಶಿವಾರೆಡ್ಡಿ, ಬ್ರಹ್ಮಶ್, ಹೇಮಂತ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-16-1786914146</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>