<p><strong>ಗೌರಿಬಿದನೂರು:</strong> ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಗೌರಿಬಿದನೂರು–ಚಿಕ್ಕಬಳ್ಳಾಪುರ ಮಾರ್ಗದ ಗಿಡಗಾನಹಳ್ಳಿ ಬಳಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಸಂಪೂರ್ಣವಾಗಿ ಕೊಚ್ಚಿಹೋಗಿದೆ.</p>.<p>ಸೇತುವೆ ಕುಸಿತದಿಂದಾಗಿ ಗೌರಿಬಿದನೂರು ಮತ್ತು ಚಿಕ್ಕಬಳ್ಳಾಪುರ ತೆರಳುವ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದೆ. ದ್ವಿಚಕ್ರ ವಾಹನ ಸವಾರರು ಭಕ್ತರಹಳ್ಳಿ-ಗಿಡಗಾನಹಳ್ಳಿ ಮಾರ್ಗ ಬಳಸಿಕೊಂಡು ಸಂಚರಿಸುತ್ತಿದ್ದಾರೆ. ಬೃಹತ್ ವಾಹನಗಳು ತೊಂಡೇಬಾವಿ-ಮಂಚೇನಹಳ್ಳಿ ಮಾರ್ಗದ ಮೂಲಕ ಚಿಕ್ಕಬಳ್ಳಾಪುರ ಮತ್ತು ಗೌರಿಬಿದನೂರು ಕಡೆಗೆ ಸಂಚರಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಗೌರಿಬಿದನೂರು–ಚಿಕ್ಕಬಳ್ಳಾಪುರ ಮಾರ್ಗದ ಗಿಡಗಾನಹಳ್ಳಿ ಬಳಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಸಂಪೂರ್ಣವಾಗಿ ಕೊಚ್ಚಿಹೋಗಿದೆ.</p>.<p>ಸೇತುವೆ ಕುಸಿತದಿಂದಾಗಿ ಗೌರಿಬಿದನೂರು ಮತ್ತು ಚಿಕ್ಕಬಳ್ಳಾಪುರ ತೆರಳುವ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದೆ. ದ್ವಿಚಕ್ರ ವಾಹನ ಸವಾರರು ಭಕ್ತರಹಳ್ಳಿ-ಗಿಡಗಾನಹಳ್ಳಿ ಮಾರ್ಗ ಬಳಸಿಕೊಂಡು ಸಂಚರಿಸುತ್ತಿದ್ದಾರೆ. ಬೃಹತ್ ವಾಹನಗಳು ತೊಂಡೇಬಾವಿ-ಮಂಚೇನಹಳ್ಳಿ ಮಾರ್ಗದ ಮೂಲಕ ಚಿಕ್ಕಬಳ್ಳಾಪುರ ಮತ್ತು ಗೌರಿಬಿದನೂರು ಕಡೆಗೆ ಸಂಚರಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>