ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷ ಎನ್.ಎಂ.ರವಿನಾರಾಯಣರೆಡ್ಡಿ, ವ್ಯವಸ್ಥಾಪಕ ನಿರ್ದೇಶಕ ಟಿ.ಸೋಮು, ಪ್ರಧಾನ ವ್ಯವಸ್ಥಾಪಕ ಎಸ್.ಆರ್.ಸರ್ವೇಶ್ ಕುಮಾರ್, ಅಭಿಲಾಷ್ ಕಾರ್ತಿಕ್, ವೈನ್ ಬೋರ್ಡ್ ನಿರ್ದೇಶಕ ಲೋಕೇಶ್ ಗೌಡ, ಗ್ರೇಡ್ 2 ತಹಶೀಲ್ದಾರ್ ಆಶಾ, ನಗರಸಭೆ ಅಧ್ಯಕ್ಷೆ ಎಸ್.ರೂಪಾ, ಸದಸ್ಯರಾದ ಡಿ.ಎನ್.ವೆಂಕಟರೆಡ್ಡಿ, ತೋಟಗಾರಿಕೆ ಇಲಾಖೆ ಮಂಜುನಾಥ್ ಸೇರಿದಂತೆ ಇತರರು ಇದ್ದರು.