‘ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಯಾವುದೇ ಪ್ರಮಾಣ ಪತ್ರ ಬೇಕಾಗಿಲ್ಲ ಎಂದು ಕಳೆದ ಎರಡು ತಿಂಗಳುಗಳ ಹಿಂದೆ ಅಧಿಕಾರಿಗಳು ಹೇಳಿದ್ದರು. ಆದರೆ ಈಗ ಪ್ರಮಾಣ ಪತ್ರ ಬೇಕು ಎಂದು ಹೇಳುತ್ತಿದ್ದಾರೆ. ಪ್ರಮಾಣಪತ್ರ ಪಡೆಯಬೇಕಾದರೆ ಒಂದು ತಿಂಗಳ ಬೇಕಾಗುತ್ತದೆ. ಪ್ರಮಾಣಪತ್ರ ಇಲ್ಲದಿದ್ದರೆ ₹5 ಸಾವಿರ ದಂಡ ಕಟ್ಟಬೇಕಾಗುತ್ತದೆ’ ಎಂದು ತಿಳಿಸಿದರು. ರೈತ ಮುಖಂಡರಾದ ಮಂಜುನಾಥ್, ನರಸಿಂಹಪ್ಪ, ಸೂರಪ್ಪ ಉಪಸ್ಥಿತರಿದ್ದರು.