<p>ಚಿಕ್ಕಬಳ್ಳಾಪುರ: ತಾಲ್ಲೂಕಿನ ನಾಯನಹಳ್ಳಿಯಜಿ.ಎಸ್. ಪರಮಶಿವಯ್ಯ ನೀರಾವರಿ ಗ್ರಂಥಾಲಯ ಮತ್ತು ಅಧ್ಯಯನ ಕೇಂದ್ರಕ್ಕೆಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿಗೌಡ ಅವರು ಭೇಟಿ<br />ನೀಡಿದ್ದರು.</p>.<p>ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನುಶಾಶ್ವತ ನೀರಾವರಿ ಹೋರಾಟ ಸಮಿತಿ ಮತ್ತು ಯುವಶಕ್ತಿ ಸಂಘಟನೆಯ ಸದಸ್ಯರು<br />ಸ್ವಾಗತಿಸಿದರು. ಅಲ್ಲಿಂದ ಅವರನ್ನು ನಾಯಕನಹಳ್ಳಿಗೆ ಕರೆ<br />ತರಲಾಯಿತು.</p>.<p>ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯ ರೆಡ್ಡಿ, ಉಷಾ, ಅಗಲಗುರ್ಕಿ ಚಲಪತಿ, ರತ್ನಮ್ಮ, ವಿಜಯ ಬಾವರೆಡ್ಡಿ, ಪ್ರಭಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ತಾಲ್ಲೂಕಿನ ನಾಯನಹಳ್ಳಿಯಜಿ.ಎಸ್. ಪರಮಶಿವಯ್ಯ ನೀರಾವರಿ ಗ್ರಂಥಾಲಯ ಮತ್ತು ಅಧ್ಯಯನ ಕೇಂದ್ರಕ್ಕೆಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿಗೌಡ ಅವರು ಭೇಟಿ<br />ನೀಡಿದ್ದರು.</p>.<p>ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನುಶಾಶ್ವತ ನೀರಾವರಿ ಹೋರಾಟ ಸಮಿತಿ ಮತ್ತು ಯುವಶಕ್ತಿ ಸಂಘಟನೆಯ ಸದಸ್ಯರು<br />ಸ್ವಾಗತಿಸಿದರು. ಅಲ್ಲಿಂದ ಅವರನ್ನು ನಾಯಕನಹಳ್ಳಿಗೆ ಕರೆ<br />ತರಲಾಯಿತು.</p>.<p>ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯ ರೆಡ್ಡಿ, ಉಷಾ, ಅಗಲಗುರ್ಕಿ ಚಲಪತಿ, ರತ್ನಮ್ಮ, ವಿಜಯ ಬಾವರೆಡ್ಡಿ, ಪ್ರಭಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>