ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಗ್ಯಾರಂಟಿ ಸಮೀಕ್ಷೆ: ಜಿಲ್ಲೆಯಲ್ಲಿ 1,87ಲಕ್ಷ ಫಲಾನುಭವಿಗಳು ಬಾಕಿ

Published : 29 ಜುಲೈ 2024, 7:31 IST
Last Updated : 29 ಜುಲೈ 2024, 7:31 IST
ಫಾಲೋ ಮಾಡಿ
Comments
ಮಾ.1ರಿಂದ ಮಾ.15ರವರೆಗೆ ರಾಜ್ಯದ ಎಲ್ಲೆಡೆ ಸಮೀಕ್ಷೆ ಜಿಲ್ಲೆಯಲ್ಲಿ ಮೂರು ಯೋಜನೆಗಳ ಬಗ್ಗೆ ಅಭಿಪ್ರಾಯ ಸಂಗ್ರಹ
ಅನುಷ್ಠಾನ ಸಮಿತಿ 
ಜಿಲ್ಲಾ ಅಧ್ಯಕ್ಷರ ರಾಜೀನಾಮೆ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ಫಲಾನುಭವಿಗಳು ಬಾಕಿ ಇದ್ದಾರೆ. ಮತ್ತೊಂದು ಕಡೆ ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಜಿಲ್ಲಾ ಮತ್ತು ತಾಲ್ಲೂಕುವಾರು ಸಮಿತಿಗಳನ್ನು ನೇಮಿಸಿದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮುನಿಯಪ್ಪ ಅನುಷ್ಠಾನ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಚರ್ಚೆಗೂ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT