<p>ಗುಡಿಬಂಡೆ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ 135ನೇ ಜಯಂತಿ ನಡೆಯಿತು.</p>.<p>ಡಾ.ಬಿ.ಆರ್ ಅಂಬೇಡ್ಕರ್ ಪುಸ್ತಕಗಳನ್ನು ಓದಿದಂತೆ ಆ ಸ್ಫೂರ್ತಿಯಿಂದ ಪುಸ್ತಕಗಳನ್ನು ಜನ ಓದುವಂತೆ ಆಗಬೇಕಾಗಿದೆ ಎಂದು ತಾಲೂಕು ಪಂಚಾಯಿತಿ ಇಒ ನಾಗಮಣಿ ಅಭಿಪ್ರಾಯಪಟ್ಟರು.</p>.<p>ಬೀದಿದೀಪದ ಕೆಳಗೆ ಓದಿದ ಡಾ.ಅಂಬೇಡ್ಕರ್ ಅವರ ಸ್ಫೂರ್ತಿಯನ್ನು ನಾವು ಸ್ವೀಕರಿಸಬೇಕು ಎಂದರು.</p>.<p>ಬಿಇಒ ಕೃಷ್ಣ ಕುಮಾರಿ, ಆರತಿ, ತುಳಸಿ, ಲಕ್ಷ್ಮಿಪತಿರೆಡ್ಡಿ, ಗಂಗರಾಜು, ರಪೀಕ್, ಕೇಶವರೆಡ್ಡಿ, ಸನಾ ನಾಗೇಂದ್ರ, ಶ್ರೀರಾಮಪ್ಪ, ಎಲ್.ಎನ್ ಈಶ್ವರಪ್ಪ, ಕೆವಿ ನಾರಾಯಣಸ್ವಾಮಿ, ಮುನಿಕೃಷ್ಣಪ್ಪ ಪರಿಮಳ, ರಾಮಾಂಜಿನಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-16-504384271</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಡಿಬಂಡೆ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ 135ನೇ ಜಯಂತಿ ನಡೆಯಿತು.</p>.<p>ಡಾ.ಬಿ.ಆರ್ ಅಂಬೇಡ್ಕರ್ ಪುಸ್ತಕಗಳನ್ನು ಓದಿದಂತೆ ಆ ಸ್ಫೂರ್ತಿಯಿಂದ ಪುಸ್ತಕಗಳನ್ನು ಜನ ಓದುವಂತೆ ಆಗಬೇಕಾಗಿದೆ ಎಂದು ತಾಲೂಕು ಪಂಚಾಯಿತಿ ಇಒ ನಾಗಮಣಿ ಅಭಿಪ್ರಾಯಪಟ್ಟರು.</p>.<p>ಬೀದಿದೀಪದ ಕೆಳಗೆ ಓದಿದ ಡಾ.ಅಂಬೇಡ್ಕರ್ ಅವರ ಸ್ಫೂರ್ತಿಯನ್ನು ನಾವು ಸ್ವೀಕರಿಸಬೇಕು ಎಂದರು.</p>.<p>ಬಿಇಒ ಕೃಷ್ಣ ಕುಮಾರಿ, ಆರತಿ, ತುಳಸಿ, ಲಕ್ಷ್ಮಿಪತಿರೆಡ್ಡಿ, ಗಂಗರಾಜು, ರಪೀಕ್, ಕೇಶವರೆಡ್ಡಿ, ಸನಾ ನಾಗೇಂದ್ರ, ಶ್ರೀರಾಮಪ್ಪ, ಎಲ್.ಎನ್ ಈಶ್ವರಪ್ಪ, ಕೆವಿ ನಾರಾಯಣಸ್ವಾಮಿ, ಮುನಿಕೃಷ್ಣಪ್ಪ ಪರಿಮಳ, ರಾಮಾಂಜಿನಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-16-504384271</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>