<p><strong>ಹಾವೇರಿ:</strong> ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಘೋಷಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್ ತೆರವು ಕಾರ್ಯಾಚರಣೆ ನಡೆದಿದೆ.</p>.<p>ರಾಜ್ಯವಿಧಾನಸಭೆಗೆ ಮೇ.12ರಂದು ಮತದಾನ ಹಾಗೂ ಮೇ 15ರಂದು ಮತ ಎಣಿಕೆ ದಿನಾಂಕ ಘೋಷಣೆ ಬೆನ್ನಲೇ ಚುನಾವಣಾ ನೀತಿ ಸಂಹಿತೆಯೂ ಜಾರಿಯಾಗಿದೆ.</p>.<p><em>(ಹಾವೇರಿಯಲ್ಲಿ ಬ್ಯಾನರ್ಗಳ ತೆರವು ಕಾರ್ಯಾಚರಣೆ ಆರಂಭಿಸಿದ ನಗರಸಭೆ)</em></p>.<p><em>(ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳ ಬ್ಯಾನರ್ ತೆರವುಗೊಳಿಸಲಾಯಿತು)</em></p>.<p><em>(ಬೆಳಗಾವಿ ನಗರದಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್, ಸರ್ಕಾರಿ ಯೋಜನೆಗಳ ಜಾಹೀರಾತು ಫಲಕಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದರು)</em></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಘೋಷಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್ ತೆರವು ಕಾರ್ಯಾಚರಣೆ ನಡೆದಿದೆ.</p>.<p>ರಾಜ್ಯವಿಧಾನಸಭೆಗೆ ಮೇ.12ರಂದು ಮತದಾನ ಹಾಗೂ ಮೇ 15ರಂದು ಮತ ಎಣಿಕೆ ದಿನಾಂಕ ಘೋಷಣೆ ಬೆನ್ನಲೇ ಚುನಾವಣಾ ನೀತಿ ಸಂಹಿತೆಯೂ ಜಾರಿಯಾಗಿದೆ.</p>.<p><em>(ಹಾವೇರಿಯಲ್ಲಿ ಬ್ಯಾನರ್ಗಳ ತೆರವು ಕಾರ್ಯಾಚರಣೆ ಆರಂಭಿಸಿದ ನಗರಸಭೆ)</em></p>.<p><em>(ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳ ಬ್ಯಾನರ್ ತೆರವುಗೊಳಿಸಲಾಯಿತು)</em></p>.<p><em>(ಬೆಳಗಾವಿ ನಗರದಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್, ಸರ್ಕಾರಿ ಯೋಜನೆಗಳ ಜಾಹೀರಾತು ಫಲಕಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದರು)</em></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>