`ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸುನಿಲ ಪಾಟೀಲ, ಯುವ ಮುಖಂಡ ಲಿಂಗರಾಜ ಪಾಟೀಲ ಅಟ್ಟೂರ್, ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರರಾವ್ ನಾಗದೆ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಪ್ರದೀಪಕುಮಾರ ವಾತಡೆ, ನಗರಸಭೆ ಸದಸ್ಯ ರವಿ ಕೊಳಕೂರ್ ಅವರು ಕೂಡ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದೇವೆ’ ಎಂದರು.