<p><strong>ಬಾಗೇಪಲ್ಲಿ:</strong> ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾವರಣದಲ್ಲಿ ಪಿಎಂಶ್ರೀ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರಿಗೆ ಗುರುವಾರ ಆರೋಗ್ಯ ತಪಾಸಣೆ ನಡೆಸಲಾಯಿತು. </p>.<p>ಶಾಲೆಯ ಮುಖ್ಯಶಿಕ್ಷಕ ಆರ್.ಹನುಮಂತರೆಡ್ಡಿ ಮಾತನಾಡಿ, ಶಾಲೆಯಲ್ಲಿ ಶೈಕ್ಷಣಿಕ ಹಾಗೂ ಮಕ್ಕಳ ಆರೋಗ್ಯ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿನಿಯರಿಗೆ ಆರೋಗ್ಯ, ಸ್ವಚ್ಛತೆ ಹಾಗೂ ದೇಹದಲ್ಲಿನ ವಿವಿಧ ಆರೋಗ್ಯದ ಸಮಸ್ಯೆಗಳಿಗೆ ವೈದ್ಯರಿಂದ ತಪಾಸಣೆ, ಚಿಕಿತ್ಸೆ ಹಾಗೂ ಔಷಧಿಗಳನ್ನು ನೀಡಲಾಗಿದೆ ಎಂದು ತಿಳಿಸಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ ಮಾತನಾಡಿ, ವಿದ್ಯಾರ್ಥಿನಿಯರಲ್ಲಿ ಪೌಷ್ಟಿಕಾಂಶ, ರಕ್ತದ ಕೊರತೆ ಇದೆ. ಆರೋಗ್ಯದ ತಪಾಸಣೆ ಮಾಡಲಾಗಿದೆ. ವಿದ್ಯಾರ್ಥಿನಿಯರಲ್ಲಿ ಸ್ವಚ್ಛತೆ ಕಡಿಮೆ ಇರುವುದರಿಂದ, ಸ್ವಚ್ಛತೆ ಕಾಪಾಡಬೇಕು. ಪ್ಲೋರೊಸಿಸ್ ರೋಗ ಹೆಚ್ಚಾಗಿದೆ. ಆರೋಗ್ಯದ ತಪಾಸಣೆ ಮಾಡಿ, ಸೂಕ್ತ ಔಷಧಿ ವಿತರಿಸಲಾಗಿದೆ ಎಂದರು.</p>.<p>ಡಾ.ಐಶ್ವರ್ಯ, ಡಾ.ಸೌಭಾಗ್ಯ, ಡಾ.ಸ್ವರೂಪ್, ಡಾ.ರಾಜ್ ಚೌಹಾಣ್, ಕ್ಷೇತ್ರ ಸಮಯನ್ವಾಧಿಕಾರಿ ಆರ್.ವೆಂಕಟರಾಂ, ಶಿಕ್ಷಕ ವೈ.ಎಂ.ಮಂಜುನಾಥ್, ಪ್ರಭಾವತಿ, ಧರ್ಮಪುತ್ರಿ, ಬೇಬಿ ಮಮತಾಜ್, ಭಾರ್ಗವಿ, ಪದ್ಮಜ, ಕಲ್ಪನ, ರಾಧಿಕಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾವರಣದಲ್ಲಿ ಪಿಎಂಶ್ರೀ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರಿಗೆ ಗುರುವಾರ ಆರೋಗ್ಯ ತಪಾಸಣೆ ನಡೆಸಲಾಯಿತು. </p>.<p>ಶಾಲೆಯ ಮುಖ್ಯಶಿಕ್ಷಕ ಆರ್.ಹನುಮಂತರೆಡ್ಡಿ ಮಾತನಾಡಿ, ಶಾಲೆಯಲ್ಲಿ ಶೈಕ್ಷಣಿಕ ಹಾಗೂ ಮಕ್ಕಳ ಆರೋಗ್ಯ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿನಿಯರಿಗೆ ಆರೋಗ್ಯ, ಸ್ವಚ್ಛತೆ ಹಾಗೂ ದೇಹದಲ್ಲಿನ ವಿವಿಧ ಆರೋಗ್ಯದ ಸಮಸ್ಯೆಗಳಿಗೆ ವೈದ್ಯರಿಂದ ತಪಾಸಣೆ, ಚಿಕಿತ್ಸೆ ಹಾಗೂ ಔಷಧಿಗಳನ್ನು ನೀಡಲಾಗಿದೆ ಎಂದು ತಿಳಿಸಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ ಮಾತನಾಡಿ, ವಿದ್ಯಾರ್ಥಿನಿಯರಲ್ಲಿ ಪೌಷ್ಟಿಕಾಂಶ, ರಕ್ತದ ಕೊರತೆ ಇದೆ. ಆರೋಗ್ಯದ ತಪಾಸಣೆ ಮಾಡಲಾಗಿದೆ. ವಿದ್ಯಾರ್ಥಿನಿಯರಲ್ಲಿ ಸ್ವಚ್ಛತೆ ಕಡಿಮೆ ಇರುವುದರಿಂದ, ಸ್ವಚ್ಛತೆ ಕಾಪಾಡಬೇಕು. ಪ್ಲೋರೊಸಿಸ್ ರೋಗ ಹೆಚ್ಚಾಗಿದೆ. ಆರೋಗ್ಯದ ತಪಾಸಣೆ ಮಾಡಿ, ಸೂಕ್ತ ಔಷಧಿ ವಿತರಿಸಲಾಗಿದೆ ಎಂದರು.</p>.<p>ಡಾ.ಐಶ್ವರ್ಯ, ಡಾ.ಸೌಭಾಗ್ಯ, ಡಾ.ಸ್ವರೂಪ್, ಡಾ.ರಾಜ್ ಚೌಹಾಣ್, ಕ್ಷೇತ್ರ ಸಮಯನ್ವಾಧಿಕಾರಿ ಆರ್.ವೆಂಕಟರಾಂ, ಶಿಕ್ಷಕ ವೈ.ಎಂ.ಮಂಜುನಾಥ್, ಪ್ರಭಾವತಿ, ಧರ್ಮಪುತ್ರಿ, ಬೇಬಿ ಮಮತಾಜ್, ಭಾರ್ಗವಿ, ಪದ್ಮಜ, ಕಲ್ಪನ, ರಾಧಿಕಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>