<p><strong>ಗೌರಿಬಿದನೂರು</strong>: ನಗರದಲ್ಲಿ ಸೋಮವಾರ ಮಧ್ಯಾಹ್ನ ಅರ್ಧ ಗಂಟೆ ಮಳೆ ಸುರಿಯಿತು. ನಗರದ ಬಸ್ ನಿಲ್ದಾಣ, ಮಾದನಹಳ್ಳಿ, ಕರೇಕಲ್ಲಹಳ್ಳಿ, ವಿ.ವಿ ಪುರಂ ಸೇರಿದಂತೆ ಹಲವು ಕಡೆ ಆರಂಭವಾದ ಜೋರಾದ ಮಳೆ, ಬಿರುಗಾಳಿ ಜೊತೆಗೆ ಅಲಿಕಲ್ಲು ಸಹಿತವಾಗಿ ಸುರಿಯಿತು. <br> ಗ್ರಾಮಾಂತರ ಠಾಣೆ ಮುಂಭಾಗದ ಕೆಳ ಸೇತುವೆ ಸಂಪೂರ್ಣವಾಗಿ ಜಲಾವೃತಗೊಂಡಿದ್ದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡಿದರು.</p>.<p>ನಗರದ ಹಲವು ಕಡೆ ಮರಗಳ ರೆಂಬೆ ಕೊಂಬೆಗಳು ನೆಲಕ್ಕೆ ಉರುಳಿದವು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ನಗರದಲ್ಲಿ ಸೋಮವಾರ ಮಧ್ಯಾಹ್ನ ಅರ್ಧ ಗಂಟೆ ಮಳೆ ಸುರಿಯಿತು. ನಗರದ ಬಸ್ ನಿಲ್ದಾಣ, ಮಾದನಹಳ್ಳಿ, ಕರೇಕಲ್ಲಹಳ್ಳಿ, ವಿ.ವಿ ಪುರಂ ಸೇರಿದಂತೆ ಹಲವು ಕಡೆ ಆರಂಭವಾದ ಜೋರಾದ ಮಳೆ, ಬಿರುಗಾಳಿ ಜೊತೆಗೆ ಅಲಿಕಲ್ಲು ಸಹಿತವಾಗಿ ಸುರಿಯಿತು. <br> ಗ್ರಾಮಾಂತರ ಠಾಣೆ ಮುಂಭಾಗದ ಕೆಳ ಸೇತುವೆ ಸಂಪೂರ್ಣವಾಗಿ ಜಲಾವೃತಗೊಂಡಿದ್ದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡಿದರು.</p>.<p>ನಗರದ ಹಲವು ಕಡೆ ಮರಗಳ ರೆಂಬೆ ಕೊಂಬೆಗಳು ನೆಲಕ್ಕೆ ಉರುಳಿದವು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>