‘ಗ್ರಾಮ ಪಂಚಾಯಿತಿಯಿಂದ ಮನೆಯನ್ನು ಕಟ್ಟಿಸಿಕೊಡಲಾಗುವುದು. ಮನೆಯಲ್ಲಿದ್ದ ಗಾಯಾಳುಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡು ಬಂದಿದ್ದು ತಡವಾಯಿತು. ಅಷ್ಟರಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಂದಿದ್ದರಿಂದ ಸ್ವಲ್ಪ ತಡವಾಗಿದೆ. ಅವರಿಗೆ ಮೊದಲಿನಂತೆ
ಮನೆಯನ್ನು ನಿರ್ಮಿಸಿಕೊಡಲಾಗುವುದು’ ಎಂದರು.
ತಹಶೀಲ್ದಾರ್ ಹನುಮಂತರಾಯಪ್ಪ, ಜೆ.ಡಿ.ಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು