<p><strong>ಶಿಡ್ಲಘಟ್ಟ: </strong>ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿಅಂಗವಿಕಲ ದಂಪತಿಯ ಮನೆ ಗೋಡೆ ಕುಸಿದಿದ್ದು, ಕನಿಷ್ಠ ಅದರ ದುರಸ್ತಿಗೂ ಹಣವಿಲ್ಲದೆ ಅವರು ಅತಂತ್ರರಾಗಿದ್ದಾರೆ.</p>.<p>ನಿವಾರ್ ಪರಿಣಾಮ ಸುರಿದ ಮಳೆಯಿಂದ ಅಪ್ಪೇಗೌಡನಹಳ್ಳಿಯ ಅಂಗವಿಕಲ ದಂಪತಿ ದೇವೀರಮ್ಮ ಮತ್ತು ರತ್ನಪ್ಪ ಅವರ ಹಳೆಯ ಜಂತಿಕೆ ಮನೆಯ ಎರಡು ಕಡೆ ಗೋಡೆ ಕುಸಿದಿದೆ. ಮಾಳಿಗೆ ಈಗಲೋ, ಆಗಲೋ ಕುಸಿಯುವಂತಿದೆ. ಅವರೀಗ ಜೀವ ಭಯದಿಂದ ವಾಸಿಸುತ್ತಿದ್ದಾರೆ. ಅಶಕ್ತ ಸ್ಥಿತಿಯಲ್ಲಿರುವ ಅವರು ಸರ್ಕಾರ ಹಾಗೂ ಸಮುದಾಯದ ನೆರವನ್ನು ಯಾಚಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ: </strong>ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿಅಂಗವಿಕಲ ದಂಪತಿಯ ಮನೆ ಗೋಡೆ ಕುಸಿದಿದ್ದು, ಕನಿಷ್ಠ ಅದರ ದುರಸ್ತಿಗೂ ಹಣವಿಲ್ಲದೆ ಅವರು ಅತಂತ್ರರಾಗಿದ್ದಾರೆ.</p>.<p>ನಿವಾರ್ ಪರಿಣಾಮ ಸುರಿದ ಮಳೆಯಿಂದ ಅಪ್ಪೇಗೌಡನಹಳ್ಳಿಯ ಅಂಗವಿಕಲ ದಂಪತಿ ದೇವೀರಮ್ಮ ಮತ್ತು ರತ್ನಪ್ಪ ಅವರ ಹಳೆಯ ಜಂತಿಕೆ ಮನೆಯ ಎರಡು ಕಡೆ ಗೋಡೆ ಕುಸಿದಿದೆ. ಮಾಳಿಗೆ ಈಗಲೋ, ಆಗಲೋ ಕುಸಿಯುವಂತಿದೆ. ಅವರೀಗ ಜೀವ ಭಯದಿಂದ ವಾಸಿಸುತ್ತಿದ್ದಾರೆ. ಅಶಕ್ತ ಸ್ಥಿತಿಯಲ್ಲಿರುವ ಅವರು ಸರ್ಕಾರ ಹಾಗೂ ಸಮುದಾಯದ ನೆರವನ್ನು ಯಾಚಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>