‘ನಮ್ಮ ಬೇಡಿಕೆಗಳಿಗೆ ಸರ್ಕಾರಗಳು ಸ್ಪಂದಿಸದಿದ್ದರೆ ಡಿಸೆಂಬರ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಹೋರಾಟ ನಡೆಸಲಾಗುತ್ತದೆ’ ಎಂದು ಹೇಳಿದರು. ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಉಪಾಧ್ಯಕ್ಷೆ ಮುನಿಲಕ್ಷಮ್ಮ, ತಾಲ್ಲೂಕು ಘಟಕದ ಅಧ್ಯಕ್ಷರಾದ ವೆಂಕಟಲಕ್ಷ್ಮಮ್ಮ, ಉಮಾ, ಭಾರತಿ ಹಾಜರಿದ್ದರು.