ಮೀಸಲಾತಿಗೆ ಆಗ್ರಹಿಸಿ ಜ.27ರಂದು ಬೆಂಗಳೂರಿನ ಸ್ವತಂತ್ರ್ಯ ಉದ್ಯಾನದಲ್ಲಿ ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್.ಜಯರಾಮ್ ಹಾಗೂ ಎಂ.ಆರ್. ಸೀತಾರಾಮ್ ಅವರ ನೇತೃತ್ವದಲ್ಲಿ ‘ಬಲಿಜ ಸಂಕಲ್ಪ ಸಭೆ’ ನಡೆಯಲಿದೆ. ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಹೋರಾಟಕ್ಕೆ ಜಿಲ್ಲೆಯ ಸಮುದಾಯದ ಜನರು ಧ್ವನಿಗೂಡಿಸಬೇಕು ಎಂದು ಕೋರಿದ್ದಾರೆ.