ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ರಾಜೇಂದ್ರ ಪ್ರಸಾದ್, ಮುಖಂಡ ಸುಬ್ಬಾರೆಡ್ಡಿ, ನಾರಾಯಣಸ್ವಾಮಿ, ಎ.ಬಾಲಕೃಷ್ಣ, ಶ್ರೀಧರ್, ಸುದರ್ಶನರೆಡ್ಡಿ, ಜೆ.ವಿ.ಹನುಮೇಗೌಡ ಇದ್ದರು. ನೀರಿನ ಘಟಕ ಉದ್ಘಾಟನೆ: ಸಚಿವ ಡಾ.ಕೆ.ಸುಧಾಕರ್ ಅವರು ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಗೌಡಗೆರೆ ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕ ‘ಅಮೃತಗಂಗೆ’ಯನ್ನು ಉದ್ಘಾಟಿಸಿದರು.