‘ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿ, ತಾಲ್ಲೂಕು ಹಂತಗಳಲ್ಲಿ ಜನರ ದೂರು ಪೆಟ್ಟಿಗೆಗಳನ್ನು ಅಳವಡಿಸಿ, ಖುದ್ದಾಗಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತೇನೆ. ಜಿಲ್ಲೆಯಲ್ಲಿ ತಲೆದೋರಿರುವ ನೀರಿನ ಸಮಸ್ಯೆ, ಅಪೌಷ್ಠಿಕತೆ ಮುಂತಾದ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವೆ. ಜಿಲ್ಲೆಯನ್ನು ಮಾದರಿಯನ್ನಾಗಿ ರೂಪಿಸಲು ಶ್ರಮಿಸುತ್ತೇನೆ’ ಎಂದು ತಿಳಿಸಿದರು.