ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ತರಕಾರಿ, ಮೊಟ್ಟೆ ಬೆಲೆ ಏರಿಕೆ: ಮಕ್ಕಳಿಗೆ ಬಿಸಿಯೂಟ ಒದಗಿಸುವುದು ಶಿಕ್ಷಕರಿಗೆ ಸವಾಲು

Published : 6 ಜುಲೈ 2023, 7:22 IST
Last Updated : 6 ಜುಲೈ 2023, 7:22 IST
ಫಾಲೋ ಮಾಡಿ
Comments
ಚಿಂತಾಮಣಿ ತಾಲ್ಲೂಕಿನ ಶಾಲೆಯೊಂದರಲ್ಲಿ ಬಿಸಿಯೂಟ ಸವಿಯುತ್ತಿರುವ ವಿದ್ಯಾರ್ಥಿಗಳು
ಚಿಂತಾಮಣಿ ತಾಲ್ಲೂಕಿನ ಶಾಲೆಯೊಂದರಲ್ಲಿ ಬಿಸಿಯೂಟ ಸವಿಯುತ್ತಿರುವ ವಿದ್ಯಾರ್ಥಿಗಳು
ಅನುದಾನ ಹೆಚ್ಚಿಸಬೇಕು
ತರಕಾರಿ ಮತ್ತು ಸಾಂಬಾರು ಪದಾರ್ಥಗಳ ಬೆಲೆ ದಿನೇ ದಿನೇ ಏರಿಕೆ ಆಗುತ್ತಲೇ ಇದೆ. ಸರ್ಕಾರ ನೀಡುತ್ತಿರುವ ಅನುದಾನಕ್ಕೂ ಮತ್ತು ಆಗುವ ಖರ್ಚಿಗೂ ಅಜಗಜಾಂತರ ವ್ಯತ್ಯಾಸವಿದೆ. ಎಷ್ಟು ದಿನ ಶಿಕ್ಷಕರು ಕೈಯಿಂದ ಹಣ ಖರ್ಚು ಮಾಡಲು ಸಾಧ್ಯ? ಸರ್ಕಾರ ತಕ್ಷಣ ಬೆಲೆ ಏರಿಕೆಗೆ ತಕ್ಕಂತೆ ಅನುದಾನ ಹೆಚ್ಚಿಸಬೇಕು. ಶಂಕರಪ್ಪ. ಎಸ್.ಡಿ.ಎಂ.ಸಿ ಅಧ್ಯಕ್ಷ ದರ ಏರಿಳಿತ ಸಾಮಾನ್ಯ ಮೊಟ್ಟೆ ಮತ್ತು ತರಕಾರಿ ದರ ಕಡಿಮೆ ಇದ್ದಾಗ ಸರ್ಕಾರ ಅನುದಾನ ನಿಗದಿ ಮಾಡಿತ್ತು. ದರ ಏರಿಳಿಕೆ ಸಾಮಾನ್ಯ ಏರಿಕೆ ಆಗಿರುವುದು ಅಧಿಕಾರಿಗಳ ಗಮನಕ್ಕೂ ಬಂದಿದೆ. ಇಳಿಕೆ ಆಗದಿದ್ದರೆ ಅನುದಾನ ಹೆಚ್ಚಿಸುವ ಚಿಂತನೆಯನ್ನು ಸರ್ಕಾರ ಮಾಡಬಹುದು. ಸುರೇಶ್ ಸಹಾಯಕ ನಿರ್ದೇಶಕ. ಅಕ್ಷರದಾಸೋಹ ಯೋಜನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT