ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ನೀರು, ರಸ್ತೆ, ಚರಂಡಿ ಸೇರಿ ಮೂಲ ಸೌಕರ್ಯಗಳು ಮರೀಚಿಕೆ: ಸ್ಥಳೀಯರ ಆರೋಪ

Published : 17 ಸೆಪ್ಟೆಂಬರ್ 2025, 6:07 IST
Last Updated : 17 ಸೆಪ್ಟೆಂಬರ್ 2025, 6:07 IST
ಫಾಲೋ ಮಾಡಿ
Comments
ಬಡಾವಣೆಯ ಕೆಸರು ರಸ್ತೆಯಲ್ಲಿ ದ್ವಿಚಕ್ರ ವಾಹನ ನಡೆಸಲು ಹರಸಾಹಸ ಪಡುತ್ತಿರುವ ಸವಾರ
ಬಡಾವಣೆಯ ಕೆಸರು ರಸ್ತೆಯಲ್ಲಿ ದ್ವಿಚಕ್ರ ವಾಹನ ನಡೆಸಲು ಹರಸಾಹಸ ಪಡುತ್ತಿರುವ ಸವಾರ
ರಿಪೇರಿಯಾಗಿರುವ ಶುದ್ಧ ಕುಡಿಯುವ ನೀರಿನ ಘಟಕ
ರಿಪೇರಿಯಾಗಿರುವ ಶುದ್ಧ ಕುಡಿಯುವ ನೀರಿನ ಘಟಕ
ರಾಜಕಾಲುವೆ ಪಕ್ಕ ನಿವೇಶನ ನೀಡಲಾಗಿದೆ. ಸುಗಮ ರಸ್ತೆ ಇಲ್ಲ. ಕಾಲುವೆಯಲ್ಲಿ ಇಳಿದು ಮನೆಗೆ ಬರಬೇಕು. ಕಾಲುಜಾರಿ ಬಿದ್ದು ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ.
  ಡಿ.ಎಸ್. ಸಾಯಿ ಬಡಾವಣೆ ನಿವಾಸಿ
ಬಡಾವಣೆಯಲ್ಲಿ ನೀರು ಬೀದಿದೀಪ ಚರಂಡಿಗಳು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಪುರಸಭೆ ಅಧಿಕಾರಿ ಸದಸ್ಯರು ಶಾಸಕರಿಗೆ ಮನವಿ ಮಾಡಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ.
ಮಂಜುಳಮ್ಮ ಸ್ಥಳೀಯ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT