ಹೈದರಾಬಾದ್: ತೆಲಂಗಾಣದಲ್ಲಿ ಸೋಮವಾರ ಬಜೆಟ್ ಅಧಿವೇಶನದ ವೇಳೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಭಾಪತಿ ಅವರಿಗೆ ಗಾಯ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ ಶಾಸಕರನ್ನು ಉಚ್ಚಾಟನೆ ಮಾಡಲಾಗಿದೆ.
ವಿರೋಧ ಪಕ್ಷದ ನಾಯಕ ಕೆ.ಜಾನಾ ರೆಡ್ಡಿ ಸೇರಿದಂತೆ 11 ಮಂದಿ ಸದಸ್ಯರನ್ನು ಅಮಾನತುಗೊಳಿಸಲಾಗಿದೆ.