ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಶಾಸಕರು ಅಮಾನತು

Last Updated 13 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲಂಗಾಣದಲ್ಲಿ ಸೋಮವಾರ ಬಜೆಟ್‌ ಅಧಿವೇಶನದ ವೇಳೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಭಾಪತಿ ಅವರಿಗೆ ಗಾಯ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್‌ ಶಾಸಕರನ್ನು ಉಚ್ಚಾಟನೆ ಮಾಡಲಾಗಿದೆ.

ವಿರೋಧ ಪಕ್ಷದ ನಾಯಕ ಕೆ.ಜಾನಾ ರೆಡ್ಡಿ ಸೇರಿದಂತೆ 11 ಮಂದಿ ಸದಸ್ಯರನ್ನು ಅಮಾನತುಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT