ಮಾದಿಗ ಮೀಸಲಾತಿ ಹೋರಾಟ ಸಮಿತಿ ಉಪಾಧ್ಯಕ್ಷ ವೆಂಕಟರವಣಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಸಿ.ಮಂಜುನಾಥ, ಕಾರ್ಯದರ್ಶಿ ಪೂಜಪ್ಪ, ಸಂಘಟನಾ ಕಾರ್ಯದರ್ಶಿ ನರಸಿಂಹಮೂರ್ತಿ, ಖಜಾಂಚಿ ಅಕ್ಕುಲಪ್ಪ, ಜೀವಿಕಾ ಸಂಘಟನೆಯ ತಾಲ್ಲೂಕು ಸಂಚಾಲಕ ನಾರಾಯಣಸ್ವಾಮಿ, ಸಂಘಟನಾ ಸಂಚಾಲಕ ನಾರಾಯಣಸ್ವಾಮಿ, ಆಂಜಿನಪ್ಪ, ನಾರಾಯಣಪ್ಪ, ನ್ಯಾಥಪ್ಪ, ವಿ.ವೆಂಕಟೇಶಪ್ಪ ಇದ್ದರು.