‘ಆಹಾರ ತಯಾರಿಕೆಗೂ ಮುನ್ನ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆದು ಶುಭ್ರಗೊಳಿಸುವ ಬಗ್ಗೆ ಇಲ್ಲಿನ ಸಿಬ್ಬಂದಿ ಕಾಳಜಿ ವಹಿಸಬೇಕಾಗಿದೆ. ಯಾವುದೇ ಕಾರಣಕ್ಕೂ ನಾಗರಿಕರಿಂದ ಇಲ್ಲಿನ ಆಹಾರದ ಗುಣಮಟ್ಟ ಹಾಗೂ ಶುಚಿತ್ವದ ಬಗ್ಗೆ ಯಾವುದೇ ದೂರುಗಳು ಬರದಂತೆ ನೋಡಿಕೊಳ್ಳಬೇಕಾಗಿದೆ’ ಎಂದು ಹೇಳಿದರು. ಗಾಯತ್ರಿಯವರು ಕ್ಯಾಂಟೀನ್ನಲ್ಲಿಯೇ ಬೆಳಗಿನ ಉಪಾಹಾರ ಸೇವಿಸಿದರು.