<p><strong>ಬಾಗೇಪಲ್ಲಿ:</strong> ಅಂತರ್ಜಾತಿ ಮದುವೆಗೆ ಪೋಷಕರು ವಿರೋಧಿಸುತ್ತಿದ್ದಾರೆ. ತಮಗೆ ರಕ್ಷಣೆ ನೀಡಬೇಕು ಎಂದು ಯುವಪ್ರೇಮಿಗಳಿಬ್ಬರು ಪೊಲೀಸರ ರಕ್ಷಣೆಗೆ ಮೊರೆ ಹೋಗಿದ್ದಾರೆ.</p>.<p>ಬಾಗೇಪಲ್ಲಿಯ ಕೊತ್ತಕೋಟೆ ಗ್ರಾಮದ ಸಿ.ಎನ್. ಚಿನ್ನಪ್ಪರೆಡ್ಡಿ (28) ಮತ್ತು ಬೇರೆ ಸಮುದಾಯದ ಯುವತಿ ಕೆ.ಸಿ.ಅನಿತಾ (22) ನಾಲ್ಕು ವರ್ಷದಿಂದ ಪ್ರೀತಿಸಿದ್ದಾರೆ. ಇಬ್ಬರೂ ಬೆಂಗಳೂರಿನಲ್ಲಿ ವಾಸವಾಗಿದ್ದು, ಮದುವೆಯಾಗಲು ಮುಂದಾಗಿದ್ದಾರೆ. ಹೀಗಾಗಿ, ಸೂಕ್ತ ರಕ್ಷಣೆ ನೀಡಬೇಕು ಎಂದು ಪೊಲೀಸರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> ಅಂತರ್ಜಾತಿ ಮದುವೆಗೆ ಪೋಷಕರು ವಿರೋಧಿಸುತ್ತಿದ್ದಾರೆ. ತಮಗೆ ರಕ್ಷಣೆ ನೀಡಬೇಕು ಎಂದು ಯುವಪ್ರೇಮಿಗಳಿಬ್ಬರು ಪೊಲೀಸರ ರಕ್ಷಣೆಗೆ ಮೊರೆ ಹೋಗಿದ್ದಾರೆ.</p>.<p>ಬಾಗೇಪಲ್ಲಿಯ ಕೊತ್ತಕೋಟೆ ಗ್ರಾಮದ ಸಿ.ಎನ್. ಚಿನ್ನಪ್ಪರೆಡ್ಡಿ (28) ಮತ್ತು ಬೇರೆ ಸಮುದಾಯದ ಯುವತಿ ಕೆ.ಸಿ.ಅನಿತಾ (22) ನಾಲ್ಕು ವರ್ಷದಿಂದ ಪ್ರೀತಿಸಿದ್ದಾರೆ. ಇಬ್ಬರೂ ಬೆಂಗಳೂರಿನಲ್ಲಿ ವಾಸವಾಗಿದ್ದು, ಮದುವೆಯಾಗಲು ಮುಂದಾಗಿದ್ದಾರೆ. ಹೀಗಾಗಿ, ಸೂಕ್ತ ರಕ್ಷಣೆ ನೀಡಬೇಕು ಎಂದು ಪೊಲೀಸರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>