ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಸಭೆಯಲ್ಲಿ ಜಿಲ್ಲಾ ಸಂಘದ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಎನ್. ರಮೇಶಕುಮಾರ್(ಅಧ್ಯಕ್ಷ), ಕೆ.ಎನ್. ಸದಾನಂದ(ಉಪಾಧ್ಯಕ್ಷ), ಆರೀಫ್ ಉಲ್ಲಾಖಾನ್(ಪ್ರಧಾನ ಕಾರ್ಯದರ್ಶಿ), ಅನ್ಸರ್ ಉಲ್ಲಾಖಾನ್(ಸಹ ಕಾರ್ಯದರ್ಶಿ), ಎಸ್. ವೆಂಕಟೇಶಮೂರ್ತಿ(ಸಂಘಟನಾ ಕಾರ್ಯದರ್ಶಿ), ಮಹಬೂಬ್ ಪಾಷಾ(ಸಂಚಾಲಕ) ಆಯ್ಕೆಯಾದರು.