ಚಿಕ್ಕಬಳ್ಳಾಪುರ: ‘ಇವತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ಶ್ರಮಪಟ್ಟು ಓದಲೇಬೇಕು. ವಿದ್ಯಾರ್ಥಿಗಳು ಶಾಲಾ, ಕಾಲೇಜು ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕೌಶಲ ಬೆಳೆಸಿಕೊಳ್ಳಬೇಕು’ ಎಂದುಎಂದು ಪಂಚಗಿರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ವಿ. ಸುಬ್ರಹ್ಮಣ್ಯ ತಿಳಿಸಿದರು.