‘ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಜೈನಧರ್ಮದ ಸಾಹಿತಿ ಹಂಪನಾಗರಾಜಯ್ಯ ಅವರು ಪ್ರಾಥಮಿಕ ಭಾಷಣದಲ್ಲಿ ದೇಶದಲ್ಲಿ ರೈತರು ಈ ದೇಶದ ಬೆನ್ನೆಲುಬು. ಅವರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಭಾವಿಸುತ್ತಾ ರೈತರ ದೆಹಲಿಯ ಹೊರವಲಯದಲ್ಲಿ ಪಡುತ್ತಿರುವ ಕಷ್ಟಗಳ ಬಗ್ಗೆ ಕೇಂದ್ರ ಕೇಂದ್ರ ಸರ್ಕಾರದ ನಡೆ ವಿರುದ್ಧ ಕೆಲವೊಂದು ಮಾತುಗಳನ್ನು ಆಡಿರುತ್ತಾರೆ. ಮಂಡ್ಯ ಜಿಲ್ಲೆಯಲ್ಲಿ ಒಬ್ಬ ಪೊಲೀಸರಿಗೆ ದೂರು ನೀಡಿದ್ದು, ಅದರ ಮೇರೆಗೆ ಹಂಪನಾಗರಾಜಯ್ಯ ಅವರನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿರುವುದು ಸರಿಯಲ್ಲ’ ಎಂದರು.