ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಲಪ್ಪ ಸೋದರ ಅಳಿಯ ಜಿ.ಎಚ್.ನಾಗರಾಜ್ ಮನೆಯಲ್ಲಿ ಬೀಡುಬಿಟ್ಟ ಐಟಿ ಅಧಿಕಾರಿಗಳು

ಮೂರನೇ ದಿನವು ಮುಂದುವರಿದ ಐಟಿ ದಾಳಿ
Last Updated 12 ಅಕ್ಟೋಬರ್ 2019, 6:19 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದ ಪ್ರಶಾಂತ್ ನಗರದಲ್ಲಿರುವ ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಸೋದರ ಅಳಿಯ ಜಿ.ಎಚ್.ನಾಗರಾಜ್ ಅವರ ಮನೆ ಮೇಲೆ ನಡೆದಿರುವ ಐಟಿ ಅಧಿಕಾರಿಗಳ ದಾಳಿ ಮೂರನೇ ದಿನವು ಮುಂದುವರಿದಿದಿದೆ.

ಗುರುವಾರ ಬೆಳಿಗ್ಗೆಯಿಂದ ನಾಗರಾಜ್ ಅವರ ಮನೆಯಲ್ಲಿ ಆರಂಭಗೊಂಡ ತಪಾಸಣೆ ಕಾರ್ಯ ಈವರೆಗೂ ಮುಂದುವರಿದಿದೆ.

ಆರ್.ಎಲ್.ಜಾಲಪ್ಪ ಆಸ್ಪತ್ರೆಯ ಕಾರ್ಯದರ್ಶಿಯೂ ಆಗಿರುವ ನಾಗರಾಜ್ ಅವರನ್ನು ಅಧಿಕಾರಿಗಳು ಶುಕ್ರವಾರ ಸಂಜೆ ಹೆಚ್ಚಿ‌ನ ಮಾಹಿತಿ ಕಲೆ ಹಾಕುವ ಉದ್ದೇಶದಿಂದ ಕೋಲಾರಕ್ಕೆ ಕರೆದುಕೊಂಡು ಹೋಗಿ, ತಡರಾತ್ರಿ ವಾಪಾಸಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT