ರಸ್ತೆ ಗುಂಡಿಗಳು, ಕುಡಿಯುವ ನೀರು, ಕಸ ವಿಲೇವಾರಿ, ಟ್ರಾಫಿಕ್ ಸಮಸ್ಯೆ, ಕೆರೆಗಳ ಅಭಿವೃದ್ಧಿ, ಬಿಡಾಡಿ ದನ, ನಾಯಿಗಳ ಕಾಟ, ಸರಗಳ್ಳತನ ಸೇರಿದಂತೆ ಹಲವು ಕುಂದುಕೊರತೆ ಕುರಿತು ಕ್ಷೇತ್ರದ ಶಾಸಕರು, ವಿವಿಧ ವಾರ್ಡ್ಗಳ ಪುರಸಭೆ ಸದಸ್ಯರು, ಪೊಲೀಸ್, ಆರೋಗ್ಯ, ಶಿಕ್ಷಣ ಇಲಾಖೆ, ಕೆಎಸ್ಆರ್ಟಿಸಿ ಹಾಗೂ ಇತರ ಅಧಿಕಾರಿಗಳಲ್ಲಿ ನಾಗರಿಕರು ಅಹವಾಲು ಸಲ್ಲಿಸಬಹುದು. ಈ ಸಸಮಸ್ಯೆಗಳಿಗೆ ಅಧಿಕಾರಿಗಳು ಪರಿಹಾರ ಸೂಚಿಸಲಿದ್ದಾರೆ.