ಚಿಕ್ಕಬಳ್ಳಾಪುರ: ‘ಪ್ರಜಾವಾಣಿ’–‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳಿಂದ ಬಾಗೇಪಲ್ಲಿ ಪಟ್ಟಣದಲ್ಲಿ ಸೆ.25 (ಬುಧವಾರ) ರಂದು ನಡೆಸಲು ಉದ್ದೇಶಿಸಿದ್ದ ‘ಜನಸ್ಪಂದನ’ ಕಾರ್ಯಕ್ರಮವನ್ನು ಉಪ ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ಮುಂದೂಡಲಾಗಿದೆ. ನೀತಿ ಸಂಹಿತೆ ಮುಗಿದ ಬಳಿಕ ಕಾರ್ಯಕ್ರಮದ ದಿನಾಂಕ ಮರು ನಿಗದಿ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.