ವಿಧಾನ ಪರಿಷತ್ ಮಾಜಿ ಸದಸ್ಯರಾದ ತೂಪಲ್ಲಿ ಆರ್.ಚೌಡರೆಡ್ಡಿ, ಟಿ.ಎ.ಶರವಣ, ಜಿ.ಪಂ ಮಾಜಿ ಸದಸ್ಯ ಕೆ.ಎಸ್.ನಂಜುಂಡಪ್ಪ, ಕೋಲಾರ ಜೆಡಿಎಸ್ ಮುಖಂಡರಾದ ಶ್ರೀನಾಥ್, ವಕ್ಕಲೇರಿ ರಾಮು, ಬೆಂಗಳೂರಿನ ರಮೇಶ್ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ಈ ನಡುವೆ ರಾಜ್ಯಸಭಾ ಮಾಜಿ ಸದಸ್ಯಕುಪೇಂದ್ರ ರೆಡ್ಡಿ ಅವರ ಹೆಸರೂ ಸಹ ಕೇಳಿ ಬಂದಿದೆ.