ಜೆಡಿಎಸ್ ಮುಖಂಡ ಗಂಜಿಗುಂಟೆ ಮೂರ್ತಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಶೇಖರ್, ಬಶೆಟ್ಟಹಳ್ಳಿ ವೆಂಕಟೇಶ್, ಚೀಮನಹಳ್ಳಿ ಗೋಪಾಲ್, ತಾದೂರು ರಘು, ಪೂಲಕುಂಟಹಳ್ಳಿ ರಘುನಾಥರೆಡ್ಡಿ, ಲಕ್ಷ್ಮೀನಾರಾಯಣರೆಡ್ಡಿ, ನಾರಾಯಣಸ್ವಾಮಿ, ಶಿವಕುಮಾರ್ ಭಾವರೆಡ್ಡಿ, ಶ್ರೀರಾಮರೆಡ್ಡಿ, ವಿಜಯಭಾವರೆಡ್ಡಿ ಹಾಜರಿದ್ದರು.