<p><strong>ಗುಡಿಬಂಡೆ:</strong> ರಾಜ್ಯದಾದ್ಯಂತ ಜೀತದಾಳುಗಳ ಬಗ್ಗೆ ಸರ್ಕಾರದಿಂದ ಜಾಗೃತಿ ಮೂಡಿಸಬೇಕೆಂದು ಆದೇಶವಿದ್ದರೂ, ಜಿಲ್ಲಾಡಳಿತ ಯಾವುದೇ ಕಾರ್ಯಕ್ರಮ ಮಾಡದೇ ನಿರ್ಲಕ್ಷ್ಯ ಮಾಡಿದೆ ಎಂದು ಜೀವಿಕಾ ಸಂಘಟನೆ ಜಿಲ್ಲಾ ಸಂಚಾಲಕ ನಾರಾಯಣಸ್ವಾಮಿ ಆರೋಪಿಸಿದರು.</p>.<p>ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೀತದಾಳುಗಳ ಬಗ್ಗೆ ಜಿಲ್ಲಾಡಳಿತಕ್ಕೆ ಕಾಳಜಿ ಇಲ್ಲ. ಜೊತೆಗೆ ಜೀತದಾಳುಗಳಿಗೆ ಮಾರಕವಾಗಿರುವ ಎಸ್ಒಪಿ ಯೋಜನೆ ಜಾರಿಗೆ ತಂದಿದ್ದಾರೆ. ಹಾಗಾಗಿ ಇದನ್ನು ಕೈಬಿಡಬೇಕೆಂದು ಕೇಂದ್ರ ಸರ್ಕಾರದ ಒತ್ತಾಯಿಸಿದರು.</p>.<p>ಆಂಜಿನಪ್ಪ, ಡಿಡಿ ಮೂರ್ತಿ, ಮೂರ್ತಿ, ಜೀತದಾಳು ನರಸಿಂಹಮೂರ್ತಿ, ಮುನಿಯಪ್ಪ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ:</strong> ರಾಜ್ಯದಾದ್ಯಂತ ಜೀತದಾಳುಗಳ ಬಗ್ಗೆ ಸರ್ಕಾರದಿಂದ ಜಾಗೃತಿ ಮೂಡಿಸಬೇಕೆಂದು ಆದೇಶವಿದ್ದರೂ, ಜಿಲ್ಲಾಡಳಿತ ಯಾವುದೇ ಕಾರ್ಯಕ್ರಮ ಮಾಡದೇ ನಿರ್ಲಕ್ಷ್ಯ ಮಾಡಿದೆ ಎಂದು ಜೀವಿಕಾ ಸಂಘಟನೆ ಜಿಲ್ಲಾ ಸಂಚಾಲಕ ನಾರಾಯಣಸ್ವಾಮಿ ಆರೋಪಿಸಿದರು.</p>.<p>ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೀತದಾಳುಗಳ ಬಗ್ಗೆ ಜಿಲ್ಲಾಡಳಿತಕ್ಕೆ ಕಾಳಜಿ ಇಲ್ಲ. ಜೊತೆಗೆ ಜೀತದಾಳುಗಳಿಗೆ ಮಾರಕವಾಗಿರುವ ಎಸ್ಒಪಿ ಯೋಜನೆ ಜಾರಿಗೆ ತಂದಿದ್ದಾರೆ. ಹಾಗಾಗಿ ಇದನ್ನು ಕೈಬಿಡಬೇಕೆಂದು ಕೇಂದ್ರ ಸರ್ಕಾರದ ಒತ್ತಾಯಿಸಿದರು.</p>.<p>ಆಂಜಿನಪ್ಪ, ಡಿಡಿ ಮೂರ್ತಿ, ಮೂರ್ತಿ, ಜೀತದಾಳು ನರಸಿಂಹಮೂರ್ತಿ, ಮುನಿಯಪ್ಪ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>