ತಹಶೀಲ್ದಾರ್ ಸಿಗ್ಬತ್ ಉಲ್ಲಾ, ಪಿಎಸ್ಐ ಪ್ರತಾಪ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಮದ್ ರಫೀಕ್, ಕೃಷಿ ಇಲಾಖೆಯ ಎಡಿಎ ಅಮರನಾರಾಯಣ ರೆಡ್ಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಬಷೀರಾ ರಿಜ್ವಾನ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ಎಚ್.ಪಿ. ರಾಮನಾಥ, ಕಸಾಪ ಅಧ್ಯಕ್ಷ ಸುಬ್ಬರಾಯಪ್ಪ, ಸಿಐಟಿಯು ಜಿಲ್ಲಾ ಅಧ್ಯಕ್ಷೆ ಭಾಗ್ಯಮ್ಮ, ಜೀವಿಕಾ ತಾಲ್ಲೂಕು ಸಂಚಾಲಕ ರಾಮಾಂಜಿನೇಯ, ಮಹಿಳಾ ಸಂಚಾಲಕಿ ವೆಂಕಟಲಕ್ಷ್ಮಿ, ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ಸವಿತಾ, ಮುಖಂಡರಾದ ವಿಜಯಮ್ಮ, ಮುನಿಸ್ವಾಮಿ, ಆದಿನಾರಾಯಣಪ್ಪ, ಶ್ರೀರಾಮಪ್ಪ, ಚಿಕ್ಕಗಂಗಪ್ಪ, ಗಂಗಾಧರಪ್ಪ, ಗಂಗಪ್ಪ, ರಾಮಣ್ಣ, ವೆಂಕಟೇಶಪ್ಪ ಹಾಜರಿದ್ದರು.