<p><strong>ಚಿಕ್ಕಬಳ್ಳಾಪುರ</strong>: ಬಾಗೇಪಲ್ಲಿ ತಾಲ್ಲೂಕಿನ ಪತ್ರಕರ್ತ ಮಾಡಪ್ಪಲ್ಲಿ ನರಸಿಂಹ ಮೂರ್ತಿ ಅಪಘಾತದಿಂದ ಮೃತಪಟ್ಟಿದ್ದಾರೆ. </p><p>ಭಾನುವಾರ ಬೆಳಗಿನ ಜಾವ ತಮ್ಮ ಸ್ವಗ್ರಾಮ ಮಾಡಪ್ಪಲ್ಲಿಯಿಂದ ಬಾಗೇಪಲ್ಲಿಗೆ ಬೈಕ್ನಲ್ಲಿ ಬರುತ್ತಿದ್ದಾಗ ಪೋತೇಪಲ್ಲಿ ಕ್ರಾಸ್ ಬಳಿ ವಾಹನ ಡಿಕ್ಕಿಯಾಗಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. </p><p>ನರಸಿಂಹಮೂರ್ತಿ ಈ ಹಿಂದೆ ಪ್ರಜಾವಾಣಿಯಲ್ಲಿ ಕೆಲಸ ಮಾಡಿದ್ದರು. ಸದ್ಯ ವಿಜಯ ಕರ್ನಾಟಕ ಬಾಗೇಪಲ್ಲಿ ತಾಲ್ಲೂಕು ವರದಿಗಾರರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಬಾಗೇಪಲ್ಲಿ ತಾಲ್ಲೂಕಿನ ಪತ್ರಕರ್ತ ಮಾಡಪ್ಪಲ್ಲಿ ನರಸಿಂಹ ಮೂರ್ತಿ ಅಪಘಾತದಿಂದ ಮೃತಪಟ್ಟಿದ್ದಾರೆ. </p><p>ಭಾನುವಾರ ಬೆಳಗಿನ ಜಾವ ತಮ್ಮ ಸ್ವಗ್ರಾಮ ಮಾಡಪ್ಪಲ್ಲಿಯಿಂದ ಬಾಗೇಪಲ್ಲಿಗೆ ಬೈಕ್ನಲ್ಲಿ ಬರುತ್ತಿದ್ದಾಗ ಪೋತೇಪಲ್ಲಿ ಕ್ರಾಸ್ ಬಳಿ ವಾಹನ ಡಿಕ್ಕಿಯಾಗಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. </p><p>ನರಸಿಂಹಮೂರ್ತಿ ಈ ಹಿಂದೆ ಪ್ರಜಾವಾಣಿಯಲ್ಲಿ ಕೆಲಸ ಮಾಡಿದ್ದರು. ಸದ್ಯ ವಿಜಯ ಕರ್ನಾಟಕ ಬಾಗೇಪಲ್ಲಿ ತಾಲ್ಲೂಕು ವರದಿಗಾರರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>