ಯಶ್ವಂತ್ ಅಕಾಡೆಮಿ ಆಫ್ ಕಲ್ಚರಲ್ ಫಿಲಂ ಸೈನ್ಸಸ್ ಅಂಡ್ ರೀಸರ್ಚ್ ಇನ್ಸ್ಟಿಟ್ಯೂಟ್ನ ಎನ್.ಎಂ.ನಾರಾಯಣಸ್ವಾಮಿ, ಎಂ.ಎನ್.ರಾಮಲಕ್ಷ್ಮಮ್ಮ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಜಿಲ್ಲಾಧ್ಯಕ್ಷ ಮುನಿಸ್ವಾಮಿ, ಎಂ.ಎನ್.ವೆಂಕಟೇಶ್, ವೆಂಕಟರಮಣಪ್ಪ, ಸಾಹಿತಿ ಸರಸಮ್ಮ, ಸಂಗೀತ ಶಿಕ್ಷಕ ಮಹಾಲಿಂಗಯ್ಯ ಮಠದ್, ಆರ್.ರಾಜಮ್ಮ ಇದ್ದರು.