ಈ ಹಿಂದೆ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ಭೇಟಿ ನೀಡಿದಾಗ ಎಸ್ಪಿ ಕಚೇರಿ, ಜಿಲ್ಲಾಡಳಿತ ಭವನ, ಬಸ್ ನಿಲ್ದಾಣ, ಗ್ರಂಥಾಲಯ, ಜಿಲ್ಲಾಸ್ಪತ್ರೆ, ಎಚ್.ಎನ್ ವ್ಯಾಲಿ ಯೋಜನೆ ಸೇರಿದಂತೆ ಅನೇಕ ಕೊಡುಗೆಗಳನ್ನು ನೀಡಿದ್ದು ಡಾ.ಕೆ.ಸುಧಾಕರ್ ಎಂದು ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ. ಆದರೆ, ಈಗ ಚುನಾವಣೆ ಸಮೀಸುತ್ತಿರುವುದರಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದರು.