‘ಇದರಿಂದಾಗಿ ಮಳೆಗಾಲದಲ್ಲಿ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಈ ಬಾರಿಯ ಸಾರ್ವತ್ರಿಕ ವಿಧಾನಸಭೆ ಚುನಾವಣೆಯನ್ನು ನಾವೆಲ್ಲರೂ ಒಮ್ಮತದಿಂದ ಬಹಿಷ್ಕಾರ ಮಾಡುತ್ತಿದ್ದೇನೆ. ಕನಿಷ್ಟ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗದವರು ನಮ್ಮನ್ನು ಮತದಾನ ಕೇಳುವ ಅರ್ಹತೆ ಇರುವುದಿಲ್ಲ. ನಾವೆಲ್ಲರೂ ಸಾಮೂಹಿಕವಾಗಿ ಮತದಾನವನ್ನು ಬಹಿಷ್ಕಾರ ಮಾಡುತ್ತಿದ್ದೇವೆ’ ಎಂದು ಸ್ಥಳೀಯ ಅಶೋಕ್.