ಬೆಳಿಗ್ಗೆ 5 ಗಂಟೆಯಿಂದಲೇ ಪಟ್ಟಣದ ಅಪಾರ ಸಂಖ್ಯೆಯ ಭಕ್ತರು ದೇವಾಲಯದ ಮುಂಭಾಗ ಸ್ವಾಮಿಯ ದರ್ಶನಕ್ಕೆ ಸರದಿ ಸಾಲಿನಲ್ಲಿ ನಿಂತಿದ್ದರು. ಅರಳಿಕಟ್ಟೆ ಮತ್ತು ನಾಗದೇವತೆಗಳಿಗೆ ದೀಪದಾರತಿ ಸೇವೆ ಸಲ್ಲಿಸಿ ಭಕ್ತಿಭಾವ ಮೆರೆದರು ಮೂಲದೇವರಿಗೆ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ನೂರಾರು ಭಕ್ತರು ಕಾಶಿ ವಿಶ್ವೇಶ್ವರ ಸ್ವಾಮಿಯ ದರ್ಶನ
ಪಡೆದರು.