<p>ಗುಡಿಬಂಡೆ: ದಿ.ಎಸ್.ಎಲ್. ಭೈರಪ್ಪ ಅವರಿಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಶುಕ್ರವಾರ ನುಡಿನಮನ ಸಲ್ಲಿಸಲಾಯಿತು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ನಾಮನಿರ್ದೇಶನ ಸದಸ್ಯೆ ಅನುರಾಧ ಆನಂದ್ ಮಾತನಾಡಿ, ಭೈರಪ್ಪ ನಿಧನದಿಂದಒಬ್ಬ ಶ್ರೇಷ್ಠ ಚಿಂತಕ, ಸಾಹಿತಿಯನ್ನು ಕಳೆದುಕೊಂಡಿದ್ದೇವೆ. ಅವರ ಅನೇಕ ಕಾದಂಬರಿಗಳು ಬೇರೆ ಬೇರೆ ಭಾಷೆಗೆ ಅನುವಾದಗೊಂಡಿವೆ. ಅವರ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದರು.</p>.<p>7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಬಿ. ಅಮೀರ್ ಜಾನ್ ಮಾತನಾಡಿ, ಭೈರಪ್ಪನವರನ್ನು ಅಗಲಿ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಇವರಿಗೆ ಜ್ಞಾನಪೀಠ ಪ್ರಶಸ್ತಿ ಸಿಗಬೇಕಿತ್ತು ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಮಂಜುನಾಥ್, ವಾಹಿನಿ ಎಚ್.ಆರ್.ಸುರೇಶ್, ಗುಂಪುಮರದ ಆನಂದ್, ಪಿಡಿಒ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಡಿಬಂಡೆ: ದಿ.ಎಸ್.ಎಲ್. ಭೈರಪ್ಪ ಅವರಿಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಶುಕ್ರವಾರ ನುಡಿನಮನ ಸಲ್ಲಿಸಲಾಯಿತು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ನಾಮನಿರ್ದೇಶನ ಸದಸ್ಯೆ ಅನುರಾಧ ಆನಂದ್ ಮಾತನಾಡಿ, ಭೈರಪ್ಪ ನಿಧನದಿಂದಒಬ್ಬ ಶ್ರೇಷ್ಠ ಚಿಂತಕ, ಸಾಹಿತಿಯನ್ನು ಕಳೆದುಕೊಂಡಿದ್ದೇವೆ. ಅವರ ಅನೇಕ ಕಾದಂಬರಿಗಳು ಬೇರೆ ಬೇರೆ ಭಾಷೆಗೆ ಅನುವಾದಗೊಂಡಿವೆ. ಅವರ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದರು.</p>.<p>7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಬಿ. ಅಮೀರ್ ಜಾನ್ ಮಾತನಾಡಿ, ಭೈರಪ್ಪನವರನ್ನು ಅಗಲಿ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಇವರಿಗೆ ಜ್ಞಾನಪೀಠ ಪ್ರಶಸ್ತಿ ಸಿಗಬೇಕಿತ್ತು ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಮಂಜುನಾಥ್, ವಾಹಿನಿ ಎಚ್.ಆರ್.ಸುರೇಶ್, ಗುಂಪುಮರದ ಆನಂದ್, ಪಿಡಿಒ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>