ಪುರಸಭೆ ಸದಸ್ಯೆ ಸುನಿತ ನಾಗರಾಜು, ಮುಖಂಡರಾದ ವಿಜಯಕುಮಾರ್, ಪುರುಷೋತ್ತಮ್, ರಾಜಶೇಖರ್, ಸಂಸ್ಥೆಯ ಆಡಳಿತಾಧಿಕಾರಿ ವರಲಕ್ಷ್ಮೀ, ಕೆ.ಟಿ. ಮುಖ್ಯಶಿಕ್ಷಕ ನರಸಿಂಹಯ್ಯ ಜಿ. ಮಾತನಾಡಿದರು. ಶಾಲಾ ಮಕ್ಕಳು, ಪೋಷಕರು ಇದ್ದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪ್ರತಿಭಾಪುರಸ್ಕಾರ ವಿತರಿಸಲಾಯಿತು.