ಟಿ. ಸಾಗರ್, ರಾಜ್ಯ ಕಾರ್ಯದರ್ಶಿ ಜಿ.ಸಿ. ಬಯ್ಯಾರೆಡ್ಡಿ, ಯು. ಬಸವರಾಜು, ಯಶ್ವಂತ್ ಸೇರಿದಂತೆ ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಮುಖಂಡರು ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. ತಾಲ್ಲೂಕಿನ ರೈತರು, ಕೂಲಿ ಕಾರ್ಮಿಕರು, ಮಹಿಳೆಯರು, ಯುವಕರು, ಬುದ್ಧಿಜೀವಿಗಳು, ಸಂಘ-ಸಂಸ್ಥೆಗಳು ಸಭೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.