ಜಿನ್ನಾ ಭಾವಚಿತ್ರ ತೆಗೆದು ಹಾಕುವಂತೆ ಬಿಜೆಪಿ ಸಂಸದ ಸತೀಶ್ ಗೌತಮ್ ಅವರು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದ ನಂತರ ಪ್ರತಿಭಟನೆ, ಹಿಂಸಾಚಾರ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಈ ಪ್ರಶ್ನೆ ಎತ್ತಿರುವ ಸಂಘಟನೆಯ ಅಧ್ಯಕ್ಷ ಮೌಲಾನಾ ಸೈಯದ್ ಜಲಾಲುದ್ದೀನ್ ಉಮರಿ, ‘ಈ ವಿಷಯ ಕುರಿತು ವಿವಾದ ಸೃಷ್ಟಿಸುವವರು ಕೋರ್ಟ್ ಮೆಟ್ಟಿಲೇರಲಿ’ ಎಂದೂ ಅಭಿಪ್ರಾಯಪಟ್ಟಿದ್ದಾರೆ.