ಮಂಗಳವಾರ, 29 ಜುಲೈ 2025
×
ADVERTISEMENT
ADVERTISEMENT

ಶಿಡ್ಲಘಟ್ಟ: ಕೆಐಎಡಿಬಿ ಅಧಿಕಾರಿಗಳನ್ನು ಊರೊಳಗೆ ಬಿಡದ ರೈತರು!

ಜಮೀನು ಪರಿಶೀಲನೆ ಹೋದ ಅಧಿಕಾರಿಗಳಿಗೆ ಘೇರಾವ್ * ರಸ್ತೆಯಲ್ಲಿ ರೈತರ ಪ್ರತಿಭಟನೆ* ಅಧಿಕಾರಿಗಳಿಗೆ ಪೊಲೀಸರ ಭದ್ರತೆ
Published : 29 ಜುಲೈ 2025, 3:12 IST
Last Updated : 29 ಜುಲೈ 2025, 3:12 IST
ಫಾಲೋ ಮಾಡಿ
Comments
ರೈತರ ಜಮೀನುಗಳಲ್ಲಿ ಏನೆಲ್ಲಾ ಬೆಳೆದಿದ್ದಾರೆ. ಭೂಮಿ ಫಲವತ್ತಾದ ಹಾಗೂ ನೀರಾವರಿ ಭೂಮಿ ಹೌದೋ ಅಲ್ಲವೋ ಎನ್ನುವ ಮಾಹಿತಿಗಾಗಿ ಮಾತ್ರ ಬಂದಿದ್ದೇವೆ. ಬಲವಂತವಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲ. ರೈತರು ಆತಂಕಕ್ಕೆ ಒಳಗಾಗಬಾರದು
–ಹರಿಶಿಲ್ಪಾ, ವಿಶೇಷ ಭೂಸ್ವಾಧೀನಾಧಿಕಾರಿ ಕೆಐಎಡಿಬಿ
ಶಿಡ್ಲಘಟ್ಟ ತಾಲ್ಲೂಕಿನ ಯಣ್ಣಂಗೂರು ಗ್ರಾಮದಲ್ಲಿ ರೈತರು ತೀವ್ರ ವಿರೋಧದಿಂದ ಪೊಲೀಸ್ ಸರ್ಪಗಾವಲಿನಲ್ಲಿ ಜಮೀನು ವೀಕ್ಷಣೆಗೆ ಹೊರಟ ಅಧಿಕಾರಿಗಳು
ಶಿಡ್ಲಘಟ್ಟ ತಾಲ್ಲೂಕಿನ ಯಣ್ಣಂಗೂರು ಗ್ರಾಮದಲ್ಲಿ ರೈತರು ತೀವ್ರ ವಿರೋಧದಿಂದ ಪೊಲೀಸ್ ಸರ್ಪಗಾವಲಿನಲ್ಲಿ ಜಮೀನು ವೀಕ್ಷಣೆಗೆ ಹೊರಟ ಅಧಿಕಾರಿಗಳು
ರೈತರೊಂದಿಗೆ ವಿಶೇಷ ಭೂಸ್ವಾಧೀನಾಧಿಕಾರಿ ಹರಿಶಿಲ್ಪಾ ಅವರು ಮಾತುಕತೆ ನಡೆಸಿದರು
ರೈತರೊಂದಿಗೆ ವಿಶೇಷ ಭೂಸ್ವಾಧೀನಾಧಿಕಾರಿ ಹರಿಶಿಲ್ಪಾ ಅವರು ಮಾತುಕತೆ ನಡೆಸಿದರು
ಯಣ್ಣಂಗೂರು ಗ್ರಾಮಕ್ಕೆ ಭೂಸ್ವಾಧೀನಾಧಿಕಾರಿಗಳ ತಂಡವನ್ನು ಊರೊಳಗೆ ಬಿಡುವುದಿಲ್ಲವೆಂದು ರೈತರು ಊರ ಬಾಗಿಲಿನಲ್ಲಿ ಅಡ್ಡಗಟ್ಟಿರುವುದು
ಯಣ್ಣಂಗೂರು ಗ್ರಾಮಕ್ಕೆ ಭೂಸ್ವಾಧೀನಾಧಿಕಾರಿಗಳ ತಂಡವನ್ನು ಊರೊಳಗೆ ಬಿಡುವುದಿಲ್ಲವೆಂದು ರೈತರು ಊರ ಬಾಗಿಲಿನಲ್ಲಿ ಅಡ್ಡಗಟ್ಟಿರುವುದು
ಕೈಗಾರಿಕೆಗೆ ಭೂಮಿ ಕೊಡುವುದಿಲ್ಲ ಎಂದು ಯಣ್ಣಂಗೂರು ಗ್ರಾಮದ ರೈತರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು
ಕೈಗಾರಿಕೆಗೆ ಭೂಮಿ ಕೊಡುವುದಿಲ್ಲ ಎಂದು ಯಣ್ಣಂಗೂರು ಗ್ರಾಮದ ರೈತರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT