ಪಿಣರಾಯ್ ವಿಜಯನ್ಗೆ ಲಾಲ್ ಸಲಾಂ ಎಂದು ಘೋಷಣೆ ಕೂಗಿ ಸ್ವಾಗತ ಬಾಗೇಪಲ್ಲಿ: ಸಿಪಿಎಂ ರಾಜಕೀಯ ಸಮಾವೇಶಕ್ಕೆ ಬಂದ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರಿಗೆ ಪಕ್ಷದ ಕಾರ್ಯಕರ್ತರು ಲಾಲ್ ಸಲಾಂ ಎಂದು ಘೋಷಣೆ ಕೂಗುವ ಮೂಲಕ ವೇದಿಕೆಗೆ ಸ್ವಾಗತಿಸಿದರು.
ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಪಿಣರಾಯ್ ವಿಜಯನ್ ಬರುತ್ತಿದ್ದಂತೆ ಕಾರ್ಯಕರ್ತರು ಮುಖಂಡರು ಎದ್ದು ನಿಂತು ಘೋಷಣೆಗಳನ್ನು ಕೂಗಿದರು.