ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್.ತಮ್ಮೇಗೌಡ, ಹಿರಿಯ ಸಿವಿಲ್ ನ್ಯಾಯಾಧೀಶ ಎಚ್.ದೇವರಾಜ್, ಸರ್ಕಾರಿ ಅಭಿಯೋಜಕ ಬಿ.ರಂಗಸ್ವಾಮಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿ ಹರ್ಷವರ್ಧನ್, ವಕೀಲ ಸಂಘದ ಉಪಾಧ್ಯಕ್ಷ ಕೆ.ವಿ ಬಾಲಾಜಿ, ಜಂಟಿ ಕಾರ್ಯದರ್ಶಿ ಸುರೇಶ್ ಬಾಬು, ಖಜಾಂಚಿ ಹರಿಕೃಷ್ಣ ಉಪಸ್ಥಿತರಿದ್ದರು.