ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: 5,769 ಅನಕ್ಷರಸ್ಥರಿಗೆ ‘ಸಾಕ್ಷರತೆ ದೀಕ್ಷೆ’ ಗುರಿ

Published : 4 ಸೆಪ್ಟೆಂಬರ್ 2025, 6:59 IST
Last Updated : 4 ಸೆಪ್ಟೆಂಬರ್ 2025, 6:59 IST
ಫಾಲೋ ಮಾಡಿ
Comments
ವರ್ಷದಿಂದ ವರ್ಷಕ್ಕೆ ಇಳಿಕೆ
ವರ್ಷದಿಂದ ವರ್ಷಕ್ಕೆ ಜಿಲ್ಲೆಯಲ್ಲಿ ಅನಕ್ಷರಸ್ಥರ ಪ್ರಮಾಣ ಕಡಿಮೆ ಆಗುತ್ತಿದೆ. ಲಿಂಕ್ ಡಾಕ್ಯುಮೆಂಟ್ ಕಾರ್ಯಕ್ರಮದ ಅಡಿ ಬಹಳಷ್ಟು ಮಂದಿ ನವಸಾಕ್ಷರರಾಗಿದ್ದಾರೆ. 2030ರ ವೇಳೆಗೆ ರಾಜ್ಯದಲ್ಲಿ ಪೂರ್ಣವಾಗಿ ಅನಕ್ಷರತೆಯನ್ನು ತೊಡೆದುಹಾಕಲು ಸರ್ಕಾರ ಯೋಜಿಸಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಆಂಜನೇಯ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT