ಪಕ್ಷೇತರ ಅಭ್ಯರ್ಥಿಗಳಾದ ಜಿ.ಎನ್. ಕೋದಂಡರೆಡ್ಡಿ, ಚಂದ್ರಶೇಖರ ಎಚ್.ಸಿ, ಡಿ.ಚಿನ್ನಪ್ಪ, ದೇವರಾಜ್ ಕೊರೋನ ವಾರಿಯರ್, ವಿ.ಎನ್. ನರಸಿಂಹಮೂರ್ತಿ ವಡಿಗೆರೆ, ನಸರುಲ್ಲಾ, ಭಾಸ್ಕರ್ ಅಂಕಾಲಮಡುಗು ಶಿವಾರೆಡ್ಡಿ, ಮೋಹಿತ್ ನರಸಿಂಹಮೂರ್ತಿ, ಜಿ.ಎನ್. ರವಿ, ರಾಜಣ್ಣ, ರಾಜರೆಡ್ಡಿ, ಎಂ.ಆರ್. ರಂಗನಾಥ, ಸಿ.ವಿ. ಲೋಕೇಶ್ ಗೌಡ, ವಲಸಪಲ್ಲಿ ಉತ್ತಪ್ಪ, ಟಿ.ವೆಂಕಟಶಿವುಡು, ಕೆ.ವೆಂಕಟೇಶ್, ಜಿ.ಎನ್. ವೆಂಕಟೇಶ್, ಸುಧಾಕರ್ ಎನ್., ಡಿ.ಸುಧಾಕರ, ಸಂದೇಶ್ ಜಿ. ಅಂತಿಮ ಸ್ಪರ್ಧೆಯಲ್ಲಿ ಉಳಿಸಿದ್ದಾರೆ.