<p><strong>ಚಿಕ್ಕಬಳ್ಳಾಪುರ</strong>: ಗೌರಿಬಿದನೂರು ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಅಂಜನಮೂರ್ತಿ ಅವರ ನಿವಾಸ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p><p>ಲೋಕಾಯುಕ್ತ ಇನ್ಸ್ಪೆಕ್ಟರ್ ಬಸವರಾಜು ನೇತೃತ್ವದ ತಂಡ ಈ ದಾಳಿ ಮಾಡಿದೆ. </p><p>ಬೆಂಗಳೂರಿನ ಯಲಹಂಕ, ಜಕ್ಕೂರು, ಮಧುಗಿರಿಯಲ್ಲಿರುವ ಅಂಜನ ಅವರ ನಿವಾಸದ ಮೇಲೆಯೂ ದಾಳಿ ನಡೆದಿದೆ.</p><p>ಬೆಳಿಗ್ಗೆ 6ರ ವೇಳೆಗೆ ಮನೆಯಲ್ಲಿ ಶೋಧ ಕಾರ್ಯ ಪೂರ್ಣಗೊಳಿಸಿದ ಅಧಿಕಾರಿಗಳು 9ರ ನಂತರ ಕಚೇರಿಯಲ್ಲಿ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಗೌರಿಬಿದನೂರು ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಅಂಜನಮೂರ್ತಿ ಅವರ ನಿವಾಸ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p><p>ಲೋಕಾಯುಕ್ತ ಇನ್ಸ್ಪೆಕ್ಟರ್ ಬಸವರಾಜು ನೇತೃತ್ವದ ತಂಡ ಈ ದಾಳಿ ಮಾಡಿದೆ. </p><p>ಬೆಂಗಳೂರಿನ ಯಲಹಂಕ, ಜಕ್ಕೂರು, ಮಧುಗಿರಿಯಲ್ಲಿರುವ ಅಂಜನ ಅವರ ನಿವಾಸದ ಮೇಲೆಯೂ ದಾಳಿ ನಡೆದಿದೆ.</p><p>ಬೆಳಿಗ್ಗೆ 6ರ ವೇಳೆಗೆ ಮನೆಯಲ್ಲಿ ಶೋಧ ಕಾರ್ಯ ಪೂರ್ಣಗೊಳಿಸಿದ ಅಧಿಕಾರಿಗಳು 9ರ ನಂತರ ಕಚೇರಿಯಲ್ಲಿ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>