ಲೋಕಾಯುಕ್ತ ಹೆಚ್ಚುವರಿ ನಿಬಂಧಕ ಅಮ್ಮನಬಾವಿ, ಉಪನಿಬಂಧಕ ಚನ್ನಕೇಶವರೆಡ್ಡಿ, ಸಹಾಯಕ ನಿಬಂಧಕ ಸಿ.ಚಂದ್ರಶೇಖರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮಿಕಾಂತ್ ಜೆ.ಮಿಸ್ಕಿನ್, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪಿ.ಶಿವಶಂಕರ್, ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್
ಇದ್ದರು.